ಹೈಕೋರ್ಟ್‌ನ ಧಾರವಾಡ ಪೀಠಕ್ಕೆ ಯೂಟ್ಯೂಬರ್‌ ಸಮೀರ್‌ ಎಂಡಿ ಕೇಸ್‌, ಏನಿದು ಪ್ರಕರಣ?

ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಧಾರವಾಡಕ್ಕೆ ವರ್ಗಾಯಿಸಿದೆ. ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ಸಮೀರ್ ವಿಡಿಯೋ ಮಾಡಿದ್ದರು. ಈ ಸಂಬಂಧ ಬಳ್ಳಾರಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದರು. ಈ ವರ್ಗಾವಣೆಯಿಂದ ಅರ್ಜಿದಾರರು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಇನ್ನೊಂದೆಡೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ತನಿಖೆ ನಡೆಸುವಂತೆ ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.   ಹೈಲೈಟ್ಸ್‌: ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ …

Continue Reading

ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಗಳು: ತೆಲಂಗಾಣದಲ್ಲಿ ಎಸ್‌ಐಟಿಯಿಂದ ನಟ ವಿಜಯ್ ದೇವರಕೊಂಡ ವಿಚಾರಣೆ .

ಯುವಕರು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡುವ ಮೂಲಕ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ಪ್ರವರ್ತಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಹೈದರಾಬಾದ್: ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ಉತ್ತೇಜಿಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಟ ವಿಜಯ್ ದೇವರಕೊಂಡ ಮಂಗಳವಾರ ತೆಲಂಗಾಣ ಸರ್ಕಾರದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Continue Reading

ದೆಹಲಿ ಸ್ಫೋಟ | ತನಿಖೆಯನ್ನು NIA ವಹಿಸಿಕೊಂಡಿದೆ; 12 ಜನರ ಸಾವಿಗೆ ಕಾರಣವಾದ ‘ಭಯಾನಕ ಘಟನೆ’ಯ ಹಿಂದಿನ ಪಿತೂರಿಗಾರರನ್ನು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ತನಿಖೆಯ ಫಲಿತಾಂಶಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.   ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ “ಭಯಾನಕ ಘಟನೆ”ಯ ಹಿಂದಿನ ಪಿತೂರಿಗಾರರನ್ನು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ. ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸುಮಾರು ಒಂದು ಡಜನ್ ಜನರು ಸಾವನ್ನಪ್ಪಿದರು. ಕೆಂಪು ಕೋಟೆ ಬಳಿ ನಡೆದ ಘಟನೆಯ ತನಿಖೆಯನ್ನು ಸರ್ಕಾರ …ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಿದೆ.

Continue Reading

Delhi blast ಆತ್ಮಾಹುತಿ ದಾಳಿಯಲ್ಲ; ಭಯದಿಂದ, ಆತುರದಲ್ಲಿ ಸ್ಫೋಟ ಸಂಭವಿಸಿದೆ’

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಕಾರು ಸ್ಫೋಟವು ಆತ್ಮಹುತಿ ಬಾಂಬ್ ಸ್ಫೋಟವಲ್ಲ. ಬದಲಿಗೆ ಶಂಕಿತ ಭಯಭೀತನಾಗಿ ಆತುರದಲ್ಲಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಸೂಚಿಸುತ್ತದೆ. ಭದ್ರತಾ ಸಂಸ್ಥೆಗಳು ಭಯೋತ್ಪಾದಕ ಜಾಲಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಫರಿದಾಬಾದ್, ಸಹರಾನ್‌ಪುರ, ಪುಲ್ವಾಮಾ ಮತ್ತು ಇತರ ಪ್ರದೇಶಗಳಲ್ಲಿ ಗಮನಾರ್ಹ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ.

Continue Reading

ಕಬ್ಬು ಬೆಳೆಗಾರರ ಕಿವಿಯಲ್ಲಿ ಹೂ ಇಟ್ಟು ದೋಖಾ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರೈತರನ್ನು ನಂಬಿಸಿ ಸರ್ಕಾರ ಮೋಸ ಮಾಡಿದೆ. ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಬೆಂಗಳೂರು (ನ.09): ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 100 ರು. ಹೆಚ್ಚಳ ಮಾಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ರೈತರನ್ನು ನಂಬಿಸಿ ಸರ್ಕಾರ ಮೋಸ ಮಾಡಿದೆ ಎಂದು …

Continue Reading

ನಾಳೆ ಅ.4 ದರ್ಗಾ ಶರೀಫ್ ಓಲೆಮುಂಡೋವು ನೂತನ ಕಟ್ಟಡ ಉದ್ಘಾಟನೆ.

  ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಓಲೆಮುಂಡೋವು ದರ್ಗಾ ಶರೀಫ್ . ಇಲ್ಲಿ ಅಂತ್ಯ ವಿಶ್ರಾಂತಿ ಹೊಂದಿರುವ ಮಹಾತ್ಮರ ದರ್ಗಾ ಶರೀಫ್ ಕಟ್ಟಡವು ನಾಳೆ .ಅ.4 ಹಲವು ಗಣ್ಯರು ಭಾಗಿಯಾಗಿ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ..   ಕೊನೆಯಲ್ಲಿ  ..ಅಸ್ಸಯ್ಯದ್ ಸಯ್ಯಿದಲವಿ ತಂಙಲ್ ಓಲೆಮುಂಡೋವು ಈ ಕಾರ್ಯಕ್ರಮವನ್ನು ದುವಾ ಮುಖಾಂತರ ಕಾರ್ಯಕ್ರಮವು ಮುಕ್ತಾಯಗೊಳ್ಳಲಿದೆ.  

Continue Reading

ನಿಮ್ಮ ಕನಸಿನ ಮನೆ ಈಗ ನನಸಾಗಲಿದೆ – ಐಎಫ್ಎ ಬಿಲ್ಡರ್‌ಗಳೊಂದಿಗೆ!” 60+40 ಸ್ಕೀಂ 0 % ಬಡ್ಡಿ 50 ತಿಂಗಳ ಕಂತು . ಇಂದೇ ಸಂಪರ್ಕಿಸಿ .

ನಿಮ್ಮ ಕನಸಿನ ಮನೆ ಈಗ ನನಸಾಗಲಿದೆ – ಐಎಫ್ಎ ಬಿಲ್ಡರ್‌ಗಳೊಂದಿಗೆ!” 60+40 ಸ್ಕೀಂ 0 % ಬಡ್ಡಿ 50 ತಿಂಗಳ ಕಂತು . ಇನ್ನು ಯಾಕೆ ತಡ‌ , ಆಲೋಚನೆಯೇ ? 60% ಮೊದಲೇ ಕೊಡಬೇಕೇ? ©™ 3 ಹಂತ ಅಥವಾ ಅಗ್ರಿಮೆಂಟ್ ನಲ್ಲಿ ಬರೆದಂತೆ.     ಅದು ಕೂಡ ನಿಮ್ಮಲ್ಲಿ ಸಾಧ್ಯವಿಲ್ಲವೆಯೇ? ಚಿಂತಿಸಬೇಡಿ. ಪೀಸ್ ವರ್ಕ್ ಕೂಡ ನಮ್ಮಲ್ಲಿ ಲಭ್ಯ. ಕಡಿಮೆ ಸಮಯ, ಹೆಚ್ಚಿನ ಗುಣಮಟ್ಟ – ಐಎಫ್ಎ ಬಿಲ್ಡರ್‌ಗಳಿಂದ ವಿಶ್ವಾಸಾರ್ಹ ಸೇವೆ ಎಲ್ಲಾ ತಾಲೂಕು , ಜಿಲ್ಲೆಯಲ್ಲಿಯೂ – ಐಎಫ್ಎ …

Continue Reading

ಅ.4 ಓಲೆಮುಂಡೋವು ದರ್ಗಾ ಶರೀಫ್ ನೂತನ ಕಟ್ಟಡ ಉದ್ಘಾಟನೆ.

ಇತಿಹಾಸ ಪ್ರಸಿದ್ಧ ಝಿಯಾರತ್(ಪ್ರಾರ್ಥನಾ) ಕೇಂದ್ರವೂ, ಜಾತಿ, ಮತ ಬೇಧವಿಲ್ಲದೇ ಸರ್ವಧಮೀರ್ಯರಿಂದಲೂ ಗೌರವಿಸಲ್ಪಡುವ ಕೆಯ್ಯರು ಗ್ರಾಮದ ಓಲೆಮುಂಡೋವು ವಲಿಯುಲ್ಲಾಹಿ ಮಶ್‌ರ್ (ಖ.ಸಿ) ದರ್ಗಾದ ನೂತನ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಅದರ ಉದ್ಘಾಟನಾ ಸಮಾರಂಭ 04-10-2025ನೇ ಶನಿವಾರ ಪೂರ್ವಾಹ್ನ ಗಂಟೆ 11-00ಕ್ಕೆ ಸರಿಯಾಗಿ ನಡೆಯಲಿದೆ ಎಂದು ನೂತನ ಕಟ್ಟಡದ ಸ್ವಾಗತ ಸಮಿತಿ ಸದಸ್ಯ ಖಲಂದರ್ ಶಾಫಿ ಎರಬೈಲ್ ಹೇಳಿದರು.     ಅ.1ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಓಲೆಮುಂಡೋವು ಪ್ರಶಾಂತ ಪರಿಸರದಲ್ಲಿರುವ ದರ್ಗಾ ಶರೀಫ್‌ನಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ಉರೂಸ್ ಸಮಾರಂಭ ನಡೆಯುತ್ತಿದ್ದು ಅದರಲ್ಲಿ ನಾನಾ …

Continue Reading

ಬೆಳ್ತಂಗಡಿ: ತಮ್ಮ ಪತ್ನಿಯರ ಚಿನ್ನಾಭರಣಗಳನ್ನೇ ಮದುಮಗಳಿಗೆ ನೀಡಿ ನಿಂತು ಹೋಗಲಿದ್ದ ಮದುವೆಗೆ ನೆರವಾದ ಆಪತ್ಬಾಂಧವರು!

ಬೆಳ್ತಂಗಡಿ: ಬಡ ಮುಸ್ಲಿಂ ಯುವತಿಯೋರ್ವಳ ಮದುವೆ ನಿಶ್ಚಿತಾರ್ಥದ ವೇಳೆ ವರನ ಕಡೆಯವರು ಕೇಳಿದ್ದ ಎಂಟು ಪವನ್ ಚಿನ್ನಾಭರಣವನ್ನು ಮದುವೆಯ ದಿನ ಯುವತಿಯ ಮನೆಯವರಿ೦ದ ವರನಿಗೆ ಕೊಡಲು ಸಾಧ್ಯವಾಗದ ಕಾರಣ ಮದುವೆಯೇ ರದ್ದಾಗುವ ಸಾಧ್ಯತೆ ಇರುವುದನ್ನು ಮನಗಂಡ ಬೆಳ್ತಂಗಡಿಯ ಆಪತ್ಬಾಂಧವ ಸೇವಾದಳದ ಸಂಚಾಲಕರ ಮನವಿಯ ಮೇರೆಗೆ ಕುಪ್ಪಟ್ಟಿಯ ವಿಶಾಲ ಹೃದಯಿ ಆಪತ್ಬಾಂಧವ ಯುವಕರಿಬ್ಬರು ತಮ್ಮ ಪತ್ನಿಯರ ಚಿನ್ನಾಭರಣಗಳನ್ನೇ ಯುವತಿಗೆ ನೀಡಿ ಮದುವೆ ಮಾಡಿಸಿದ ಬಹಳ ಅಪರೂಪದ ಘಟನೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ. ತಂದೆ ಇಲ್ಲದ ಕಡು ಬಡತನದ ಮುಸ್ಲಿಂ ಯುವತಿಯ ನಿಶ್ಚಯದ ದಿನ …

Continue Reading

GST 2.0 ಇಂದಿನಿಂದ ಜಾರಿ: ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?

ನವರಾತ್ರಿ ಹಬ್ಬದ ಋತುವಿನಲ್ಲಿ ಬಳಕೆಯಲ್ಲಿ ಹೆಚ್ಚಳ ಮತ್ತು ಮಾರಾಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ .ಪ್ರಮುಖ ಎಫ್‌ಎಂಸಿಜಿ(Fast-Moving Consumer Goods) ಕಂಪನಿಗಳು ಬೆಲೆಗಳನ್ನು ಕಡಿತಗೊಳಿಸಿರುವುದರಿಂದ, ಜಿಎಸ್‌ಟಿ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ವಿಸ್ತರಿಸಿರುವುದರಿಂದ, ಇಂದು ಸೋಮವಾರದಿಂದ ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಆಹಾರ ಉತ್ಪನ್ನಗಳು ಅಗ್ಗವಾಗಲಿವೆ.   ಇದರಿಂದ ನವರಾತ್ರಿ ಹಬ್ಬದ ಋತುವಿನಲ್ಲಿ ಬಳಕೆಯಲ್ಲಿ ಹೆಚ್ಚಳ ಮತ್ತು ಮಾರಾಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ.   ನಿರಂತರ ಆಹಾರ ಹಣದುಬ್ಬರ ಮತ್ತು ನಗರ ಬಳಕೆಯ ನಿಧಾನಗತಿಯನ್ನು ಕಂಡ ಕೆಲವು ಸವಾಲು ಎದುರಿಸುವುದರಿಂದ FMCG ಕಂಪನಿಗಳು ಯಾವುದೇ ಅಡೆತಡೆಯಿಲ್ಲದೆ ಬೆಲೆಯಲ್ಲಿ …

Continue Reading