Narendra Modi-ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ: ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಣೆ.

Nine people were killed and many injured in a truck accident during the Ganesh Visarjan procession in Mosale Hosalli, Hassan taluk. Prime Minister Narendra Modi has expressed grief over the tragedy. He has announced a compensation of Rs 2 lakh each from the Prime Minister’s National Relief Fund and Rs 50,000 each for the families of the injured.  

Continue Reading

Lokayukta raid ಪುತ್ತೂರು: ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾಗಿದ್ದ ತಹಸಿಲ್ದಾರ್ ಎಸ್.ಬಿ.ಕೂಡಲಗಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ.

ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಭೂಮಿ ಶಾಖೆಯ ಕೇಸ್ ವರ್ಕರ್ ಸುನೀಲ್ ಎಂಬಾತ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿದ ಬಳಿಕ ತಲೆ ಮರೆಸಿಕೊಂಡಿರುವ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತಮ್ಮ ಮೇಲೂ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು – ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತನ್ನ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿಕೊಂಡ ನಂತರ ಹಲವು ದಿನಗಳಿಂದ ಕಚೇರಿಗೆ ಹಾಜರಾಗದೇ ಗೈರು …

Continue Reading

Vice President Election 2025 Results: ಭಾರಿ ಬಹುಮತದೊಂದಿಗೆ ಎನ್ಡಿಎ ಅಭ್ಯರ್ಥಿ ಗೆಲವು, ರಾಧಾಕೃಷ್ಣನ್ ಈಗ ನೂತನ ಉಪರಾಷ್ಟ್ರಪತಿ.

Vice President Election 2025:ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ರಾಧಾಕೃಷ್ಣನ್ ಅವರು 452 ಮತಗಳ ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು ಘೋಷಣೆ ಮಾಡಿದರು. ನವದೆಹಲಿ: ಭಾರತದ 15ನೇ ಉಪ ರಾಷ್ಟ್ರಪತಿಯಾಗಿ (15th Vice President of India) ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ (CP Radhakrishnan) ಅವರು ಆಯ್ಕೆಯಾಗಿದ್ದಾರೆ. ರಾಧಾಕೃಷ್ಣನ್ ಅವರು 452 ಮತಗಳ ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ …

Continue Reading

ಮುಜರಾಯಿ ಇಲಾಖೆಗೆ 5 ಅಂತಸ್ತಿನ ಸ್ವಂತ ಕಟ್ಟಡ.

ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಮತ್ತು ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಗೇ ಸ್ವಂತ ಸೂರಿಲ್ಲ. ಅದಕ್ಕಾಗಿಯೇ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮುತುವರ್ಜಿಯಲ್ಲಿ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿಯನ್ನು ಹೊಂದಿರುವ, ಅವುಗಳ ನಿರ್ವಹಣೆಗೆ ಅನುದಾನ ನೀಡುವ ಮುಜರಾಯಿ ಇಲಾಖೆ ಈಗಲೂ ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ಚಾಮರಾಜಪೇಟೆ ಮಿಂಟೋ ಆಸ್ಪತ್ರೆ ಬಳಿಯ ಖಾಸಗಿ ಕಟ್ಟಡದಲ್ಲಿ ಮುಜರಾಯಿ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಮಾಸಿಕ 11 ಲಕ್ಷ ರು. ಬಾಡಿಗೆ ಪಾವತಿಸುತ್ತಿದೆ. ಹೀಗೆ ಕೇಂದ್ರ ಕಚೇರಿಯ ಬಾಡಿಗೆ ಮೊತ್ತಕ್ಕಾಗಿಯೇ …

Continue Reading

ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ.

ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ (Congress) ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ (Veerendra Pappi) ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ …

Continue Reading

ಇಂದು : ಪ್ರವಾದಿ ಮುಹಮ್ಮದ್ ಮುಸ್ತಾಫ (ಸ.ಅ) 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ ಬದ್ರೀಯ್ಯಾ ಜುಮಾ ಮಸ್ಜಿದ್ ನೇರೋಳ್ತಡ್ಕ ಮೀಲಾದ್ ಕಮೀಟಿ ನೂರೇಮದೀನಾ ಕಾರ್ಯಕ್ರಮ

  ಪುತ್ತೂರು:  ಪ್ರವಾದಿ ಮುಹಮ್ಮದ್ ಮುಸ್ತಾಫ (ಸ.ಅ) 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ ಬದ್ರೀಯ್ಯಾ ಜುಮಾ ಮಸ್ಜಿದ್ ನೇರೋಳ್ತಡ್ಕ ಮೀಲಾದ್ ಕಮೀಟಿ ನೂರೇಮದೀನಾ ಕಾರ್ಯಕ್ರಮವು ಇಂದು ನಡೆಯಲಿದೆ. ಮದ್ರಸ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ  ಮಗ್ರಿಬ್ ನಮಾಜಿನ ಬಳಿಕ ಮೌಲೀದ್ ಕಾರ್ಯಕ್ರಮವು , ದುವಾ ನಡೆಯಲಿದೆ.

Continue Reading

ಇಂದು …… ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ. ನೂತನ ಕಚೇರಿ ಕೊಡಿಪ್ಪಾಡಿ ಬ್ರಾಂಚ್ ಉದ್ಘಾಟನೆ ಕಾರ್ಯಕ್ರಮ. SDPI ‌ಯ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ.

ಎಸ್‌ಡಿಪಿಐ ಕೊಡಿಪ್ಪಾಡಿ ಬ್ರಾಂಚ್. ಸಮಿತಿ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗವಹಿಸುತ್ತಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಉಪಾಧ್ಯಕ್ಷರಾದ ಮೂನಿಸ್ ಅಲಿ, ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಅಧ್ಯಕ್ಷರು ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಶ್ರಫ್ ಬಾವು ರವರಿಗೆ ಹಾರ್ದಿಕ ಸ್ವಾಗತ. *ಫಾರೂಕ್ ಅರ್ಕ* *ಅಧ್ಯಕ್ಷರು SDPI ಕೊಡಿಪ್ಪಾಡಿ ಬ್ರಾಂಚ್*

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ, ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ: ಚೌಟ ಸಂಸದ.

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ. 16ರಂದು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿರುವ ಧರಣಿಯಲ್ಲಿ …

Continue Reading

Vitla : ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ದೆಹಲಿ ಸ್ವಾತಂತ್ರೋತ್ಸವಕ್ಕೆ ವಿಶೇಷ ಅತಿಥಿಯಾಗಿದ್ದ ಸ್ವಚ್ಚ ವಾಹಿನಿ ಸಾರಥಿ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ! ಬಿಲ್ ಕಲೆಕ್ಟರ್ ಕೂಡಾ ಅರೆಸ್ಟ್!

ಮಂಗಳೂರು: (ಸೆಪ್ಟೆಂಬರ್ 06): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ನಲ್ಲಿ ಭ್ರಷ್ಟಾಚಾರದ ಕರಾಳ ಮುಖ ಬಯಲಾಗಿದೆ. ಕೊಳವೆ ಬಾವಿ ಮಂಜೂರಾತಿಗಾಗಿ ಬರೋಬ್ಬರಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಸ್ವೀಕರಿಸುವಾಗಲೇ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರ ಸೂಚನೆ ಮೇರೆಗೆ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ವಿಲಿಯಂ ಕೂಡಾ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಾರೆ. ಪೆರುವಾಯಿ ಗ್ರಾಮದ 75 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ …

Continue Reading

ನಾಳೆ ಸಂಜೆ 5. ಘಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ.

ಆತ್ಮೀಯ ಕಾಂಗ್ರೆಸ್ ಬಂಧುಗಳೇ … ದಿನಾಂಕ 07-09-2025ನೇ ಆದಿತ್ಯವಾರ ಸಂಜೆ ಗಂಟೆ 5.00ಕ್ಕೆ ಸರಿಯಾಗಿ ಕಾರ್ಯಕರ್ತರ ಸಭೆಯ ಕಾರ್ಯಕ್ರಮವು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವುದು ಇಸ್ಮಾಯಿಲ್ ಕಲೆಂಬಿ ಅವರ ಮನೆಯಲ್ಲಿ ನಡೆಯಲಿದೆ ಕುಡಿಪ್ಪಾಡಿ ಗ್ರಾಮದ ವಿವಿಧ ಕಾಂಗ್ರೆಸ್ ಪದಾಧಿಕಾರಿಗಳು ಮುಂಚೂಣಿ ಘಟಕದ ಅಧ್ಯಕ್ಷರು ಕಡ್ಡಾಯವಾಗಿ ಹಾಜರಾಗ ಬೇಕಾಗಿ ವಿನಂತಿ ಮುಂದಿನ ಪಂಚಾಯತ್ ಚುನಾವಣೆ ಮತ್ತು ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಎದುರಿಸುವ ಬಗ್ಗೆ ಸಭೆಯನ್ನು ನಡೆಸುವ ಬಗ್ಗೆ ನಿರ್ಧರಿಸಲಾಗಿದೆ ಬೂತ್ ಅಧ್ಯಕ್ಷರು ತಮ್ಮ ಬೂತಿನಲ್ಲಿ ಇರುವ ಮುಂಚೂಣಿ ಘಟಕದ …

Continue Reading