ದೆಹಲಿ ಸ್ಫೋಟ | ತನಿಖೆಯನ್ನು NIA ವಹಿಸಿಕೊಂಡಿದೆ; 12 ಜನರ ಸಾವಿಗೆ ಕಾರಣವಾದ ‘ಭಯಾನಕ ಘಟನೆ’ಯ ಹಿಂದಿನ ಪಿತೂರಿಗಾರರನ್ನು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ.
-
admin_18np
-
November 11, 2025
-
Blog
-
0 Comments
ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ತನಿಖೆಯ ಫಲಿತಾಂಶಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ “ಭಯಾನಕ ಘಟನೆ”ಯ ಹಿಂದಿನ ಪಿತೂರಿಗಾರರನ್ನು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ. ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸುಮಾರು ಒಂದು ಡಜನ್ ಜನರು ಸಾವನ್ನಪ್ಪಿದರು. ಕೆಂಪು ಕೋಟೆ ಬಳಿ ನಡೆದ ಘಟನೆಯ ತನಿಖೆಯನ್ನು ಸರ್ಕಾರ …ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ಹಸ್ತಾಂತರಿಸಿದೆ.
Continue Reading
Delhi blast ಆತ್ಮಾಹುತಿ ದಾಳಿಯಲ್ಲ; ಭಯದಿಂದ, ಆತುರದಲ್ಲಿ ಸ್ಫೋಟ ಸಂಭವಿಸಿದೆ’
-
admin_18np
-
November 11, 2025
-
Blog
-
0 Comments
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಕಾರು ಸ್ಫೋಟವು ಆತ್ಮಹುತಿ ಬಾಂಬ್ ಸ್ಫೋಟವಲ್ಲ. ಬದಲಿಗೆ ಶಂಕಿತ ಭಯಭೀತನಾಗಿ ಆತುರದಲ್ಲಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಸೂಚಿಸುತ್ತದೆ. ಭದ್ರತಾ ಸಂಸ್ಥೆಗಳು ಭಯೋತ್ಪಾದಕ ಜಾಲಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಫರಿದಾಬಾದ್, ಸಹರಾನ್ಪುರ, ಪುಲ್ವಾಮಾ ಮತ್ತು ಇತರ ಪ್ರದೇಶಗಳಲ್ಲಿ ಗಮನಾರ್ಹ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ.
Continue Reading
ಕಬ್ಬು ಬೆಳೆಗಾರರ ಕಿವಿಯಲ್ಲಿ ಹೂ ಇಟ್ಟು ದೋಖಾ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
-
admin_18np
-
November 9, 2025
-
Blog
-
0 Comments
ರೈತರನ್ನು ನಂಬಿಸಿ ಸರ್ಕಾರ ಮೋಸ ಮಾಡಿದೆ. ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಬೆಂಗಳೂರು (ನ.09): ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 100 ರು. ಹೆಚ್ಚಳ ಮಾಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ರೈತರನ್ನು ನಂಬಿಸಿ ಸರ್ಕಾರ ಮೋಸ ಮಾಡಿದೆ ಎಂದು …
Continue Reading
ನಾಳೆ ಅ.4 ದರ್ಗಾ ಶರೀಫ್ ಓಲೆಮುಂಡೋವು ನೂತನ ಕಟ್ಟಡ ಉದ್ಘಾಟನೆ.
-
admin_18np
-
October 3, 2025
-
Blog
-
0 Comments
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಓಲೆಮುಂಡೋವು ದರ್ಗಾ ಶರೀಫ್ . ಇಲ್ಲಿ ಅಂತ್ಯ ವಿಶ್ರಾಂತಿ ಹೊಂದಿರುವ ಮಹಾತ್ಮರ ದರ್ಗಾ ಶರೀಫ್ ಕಟ್ಟಡವು ನಾಳೆ .ಅ.4 ಹಲವು ಗಣ್ಯರು ಭಾಗಿಯಾಗಿ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ.. ಕೊನೆಯಲ್ಲಿ ..ಅಸ್ಸಯ್ಯದ್ ಸಯ್ಯಿದಲವಿ ತಂಙಲ್ ಓಲೆಮುಂಡೋವು ಈ ಕಾರ್ಯಕ್ರಮವನ್ನು ದುವಾ ಮುಖಾಂತರ ಕಾರ್ಯಕ್ರಮವು ಮುಕ್ತಾಯಗೊಳ್ಳಲಿದೆ.
Continue Reading
ನಿಮ್ಮ ಕನಸಿನ ಮನೆ ಈಗ ನನಸಾಗಲಿದೆ – ಐಎಫ್ಎ ಬಿಲ್ಡರ್ಗಳೊಂದಿಗೆ!” 60+40 ಸ್ಕೀಂ 0 % ಬಡ್ಡಿ 50 ತಿಂಗಳ ಕಂತು . ಇಂದೇ ಸಂಪರ್ಕಿಸಿ .
-
admin_18np
-
October 3, 2025
-
Blog
-
0 Comments
ನಿಮ್ಮ ಕನಸಿನ ಮನೆ ಈಗ ನನಸಾಗಲಿದೆ – ಐಎಫ್ಎ ಬಿಲ್ಡರ್ಗಳೊಂದಿಗೆ!” 60+40 ಸ್ಕೀಂ 0 % ಬಡ್ಡಿ 50 ತಿಂಗಳ ಕಂತು . ಇನ್ನು ಯಾಕೆ ತಡ , ಆಲೋಚನೆಯೇ ? 60% ಮೊದಲೇ ಕೊಡಬೇಕೇ? ©™ 3 ಹಂತ ಅಥವಾ ಅಗ್ರಿಮೆಂಟ್ ನಲ್ಲಿ ಬರೆದಂತೆ. ಅದು ಕೂಡ ನಿಮ್ಮಲ್ಲಿ ಸಾಧ್ಯವಿಲ್ಲವೆಯೇ? ಚಿಂತಿಸಬೇಡಿ. ಪೀಸ್ ವರ್ಕ್ ಕೂಡ ನಮ್ಮಲ್ಲಿ ಲಭ್ಯ. ಕಡಿಮೆ ಸಮಯ, ಹೆಚ್ಚಿನ ಗುಣಮಟ್ಟ – ಐಎಫ್ಎ ಬಿಲ್ಡರ್ಗಳಿಂದ ವಿಶ್ವಾಸಾರ್ಹ ಸೇವೆ ಎಲ್ಲಾ ತಾಲೂಕು , ಜಿಲ್ಲೆಯಲ್ಲಿಯೂ – ಐಎಫ್ಎ …
Continue Reading
ಅ.4 ಓಲೆಮುಂಡೋವು ದರ್ಗಾ ಶರೀಫ್ ನೂತನ ಕಟ್ಟಡ ಉದ್ಘಾಟನೆ.
-
admin_18np
-
October 1, 2025
-
Blog
-
0 Comments
ಇತಿಹಾಸ ಪ್ರಸಿದ್ಧ ಝಿಯಾರತ್(ಪ್ರಾರ್ಥನಾ) ಕೇಂದ್ರವೂ, ಜಾತಿ, ಮತ ಬೇಧವಿಲ್ಲದೇ ಸರ್ವಧಮೀರ್ಯರಿಂದಲೂ ಗೌರವಿಸಲ್ಪಡುವ ಕೆಯ್ಯರು ಗ್ರಾಮದ ಓಲೆಮುಂಡೋವು ವಲಿಯುಲ್ಲಾಹಿ ಮಶ್ರ್ (ಖ.ಸಿ) ದರ್ಗಾದ ನೂತನ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಅದರ ಉದ್ಘಾಟನಾ ಸಮಾರಂಭ 04-10-2025ನೇ ಶನಿವಾರ ಪೂರ್ವಾಹ್ನ ಗಂಟೆ 11-00ಕ್ಕೆ ಸರಿಯಾಗಿ ನಡೆಯಲಿದೆ ಎಂದು ನೂತನ ಕಟ್ಟಡದ ಸ್ವಾಗತ ಸಮಿತಿ ಸದಸ್ಯ ಖಲಂದರ್ ಶಾಫಿ ಎರಬೈಲ್ ಹೇಳಿದರು. ಅ.1ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಓಲೆಮುಂಡೋವು ಪ್ರಶಾಂತ ಪರಿಸರದಲ್ಲಿರುವ ದರ್ಗಾ ಶರೀಫ್ನಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ಉರೂಸ್ ಸಮಾರಂಭ ನಡೆಯುತ್ತಿದ್ದು ಅದರಲ್ಲಿ ನಾನಾ …
Continue Reading
ಬೆಳ್ತಂಗಡಿ: ತಮ್ಮ ಪತ್ನಿಯರ ಚಿನ್ನಾಭರಣಗಳನ್ನೇ ಮದುಮಗಳಿಗೆ ನೀಡಿ ನಿಂತು ಹೋಗಲಿದ್ದ ಮದುವೆಗೆ ನೆರವಾದ ಆಪತ್ಬಾಂಧವರು!
-
admin_18np
-
September 26, 2025
-
Blog
-
0 Comments
ಬೆಳ್ತಂಗಡಿ: ಬಡ ಮುಸ್ಲಿಂ ಯುವತಿಯೋರ್ವಳ ಮದುವೆ ನಿಶ್ಚಿತಾರ್ಥದ ವೇಳೆ ವರನ ಕಡೆಯವರು ಕೇಳಿದ್ದ ಎಂಟು ಪವನ್ ಚಿನ್ನಾಭರಣವನ್ನು ಮದುವೆಯ ದಿನ ಯುವತಿಯ ಮನೆಯವರಿ೦ದ ವರನಿಗೆ ಕೊಡಲು ಸಾಧ್ಯವಾಗದ ಕಾರಣ ಮದುವೆಯೇ ರದ್ದಾಗುವ ಸಾಧ್ಯತೆ ಇರುವುದನ್ನು ಮನಗಂಡ ಬೆಳ್ತಂಗಡಿಯ ಆಪತ್ಬಾಂಧವ ಸೇವಾದಳದ ಸಂಚಾಲಕರ ಮನವಿಯ ಮೇರೆಗೆ ಕುಪ್ಪಟ್ಟಿಯ ವಿಶಾಲ ಹೃದಯಿ ಆಪತ್ಬಾಂಧವ ಯುವಕರಿಬ್ಬರು ತಮ್ಮ ಪತ್ನಿಯರ ಚಿನ್ನಾಭರಣಗಳನ್ನೇ ಯುವತಿಗೆ ನೀಡಿ ಮದುವೆ ಮಾಡಿಸಿದ ಬಹಳ ಅಪರೂಪದ ಘಟನೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ. ತಂದೆ ಇಲ್ಲದ ಕಡು ಬಡತನದ ಮುಸ್ಲಿಂ ಯುವತಿಯ ನಿಶ್ಚಯದ ದಿನ …
Continue Reading
GST 2.0 ಇಂದಿನಿಂದ ಜಾರಿ: ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?
-
admin_18np
-
September 24, 2025
-
Blog
-
0 Comments
ನವರಾತ್ರಿ ಹಬ್ಬದ ಋತುವಿನಲ್ಲಿ ಬಳಕೆಯಲ್ಲಿ ಹೆಚ್ಚಳ ಮತ್ತು ಮಾರಾಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ .ಪ್ರಮುಖ ಎಫ್ಎಂಸಿಜಿ(Fast-Moving Consumer Goods) ಕಂಪನಿಗಳು ಬೆಲೆಗಳನ್ನು ಕಡಿತಗೊಳಿಸಿರುವುದರಿಂದ, ಜಿಎಸ್ಟಿ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ವಿಸ್ತರಿಸಿರುವುದರಿಂದ, ಇಂದು ಸೋಮವಾರದಿಂದ ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಆಹಾರ ಉತ್ಪನ್ನಗಳು ಅಗ್ಗವಾಗಲಿವೆ. ಇದರಿಂದ ನವರಾತ್ರಿ ಹಬ್ಬದ ಋತುವಿನಲ್ಲಿ ಬಳಕೆಯಲ್ಲಿ ಹೆಚ್ಚಳ ಮತ್ತು ಮಾರಾಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ. ನಿರಂತರ ಆಹಾರ ಹಣದುಬ್ಬರ ಮತ್ತು ನಗರ ಬಳಕೆಯ ನಿಧಾನಗತಿಯನ್ನು ಕಂಡ ಕೆಲವು ಸವಾಲು ಎದುರಿಸುವುದರಿಂದ FMCG ಕಂಪನಿಗಳು ಯಾವುದೇ ಅಡೆತಡೆಯಿಲ್ಲದೆ ಬೆಲೆಯಲ್ಲಿ …
Continue Reading
ಪ್ರಧಾನಿ ನರೇಂದ್ರ ಮೋದಿ ಅಸಾಧ್ಯವನ್ನು ಸಾಧ್ಯವಾಗಿಸುತ್ತಾರೆ: ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್.
-
admin_18np
-
September 24, 2025
-
Blog
-
0 Comments
ಸಿಪಿ ರಾಧಾಕೃಷ್ಣನ್ – ಪ್ರಧಾನಿ ಮೋದಿ ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ಪ್ರಧಾನಿಯವರು ಜನರ ಭಾಷೆಯಲ್ಲಿ ಮಾತನಾಡುತ್ತಾರೆ ಮತ್ತು ಅವರ ಪರವಾಗಿ ಮಾತನಾಡುತ್ತಾರೆ ಎಂದು ಹೇಳಿದರು. ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ನಾಯಕ ಕ್ಸಿ ಜಿನ್ಪಿಂಗ್ ಸೇರಿದಂತೆ ವಿಶ್ವ ನಾಯಕರೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿರುವ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಾಧ್ಯವಾದದ್ದನ್ನು ಸಾಧ್ಯವಾಗಿಸುವ ಸಾಮರ್ಥ್ಯವಿದೆ ಎಂದು ಸೋಮವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಎರಡು …
Continue Reading
ಸೆಪ್ಟೆಂಬರ್ ಕೊನೆಯ ವಾರದಲ್ಲಿ 4 ದಿನ ಬ್ಯಾಂಕ್ ರಜೆ : ಕಡೆ ಕ್ಷಣದಲ್ಲಿ ರಜೆ ಘೋಷಿಸಿದ RBI
-
admin_18np
-
September 23, 2025
-
Blog
-
0 Comments
ರಜೆಯ ಕಾರಣ ಗ್ರಾಹಕರಿಗೆ ಆಗಬಹುದಾದ ಅನಾನುಕೂಲತೆಯನ್ನು ತಪ್ಪಿಸಲು ಗ್ರಾಹಕರು ನಗದು ಠೇವಣಿ, ಚೆಕ್ ಕ್ಲಿಯರೆನ್ಸ್, ಸಾಲ ಅರ್ಜಿಗಳು ಅಥವಾ ಇತರ ಶಾಖೆಗೆ ಸಂಬಂಧಿಸಿದ ಕೆಲಸಗಳನ್ನು ಮುಂಚಿತವಾಗಿಯೇ ಮಾಡಲು ಸೂಚಿಸಲಾಗಿದೆ ಸೆಪ್ಟೆಂಬರ್ 2025 ರ ಕೊನೆಯ ವಾರದಲ್ಲಿ ಭಾರತದಾದ್ಯಂತ ವಿವಿಧ ರಾಜ್ಯಗಳಲ್ಲಿ ಅನೇಕ ಬ್ಯಾಂಕ್ಗಳು ರಜಾದಿನಗಳನ್ನು ಘೋಷಿಸಿವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ರಜಾ ಕ್ಯಾಲೆಂಡರ್ 2025 ರ ಪ್ರಕಾರ, ವಾರಾಂತ್ಯಗಳಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ರಜೆಯ ಕಾರಣ ಗ್ರಾಹಕರಿಗೆ ಆಗಬಹುದಾದ ಅನಾನುಕೂಲತೆಯನ್ನು ತಪ್ಪಿಸಲು ಗ್ರಾಹಕರು ನಗದು ಠೇವಣಿ, ಚೆಕ್ ಕ್ಲಿಯರೆನ್ಸ್, ಸಾಲ ಅರ್ಜಿಗಳು ಅಥವಾ …
Continue Reading