ಭಾರಿ ಮಳೆ ಸಾಧ್ಯತೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ.
- admin_18np
- August 18, 2025
- Blog
- 0 Comments

ಕರ್ನಾಟಕ ಮುಸ್ಲಿಂ ಜಮಾಅತ್ ಮೋಂಟುಗೋಳಿ ಸರ್ಕಲ್ ಸ್ವಾತಂತ್ರ್ಯೋತ್ಸವ ಹಾಗೂ ಮಾದಕ ವ್ಯಸನ ವಿರುದ್ಧ ಜನ ಜಾಗೃತಿ ಜಾಥ ಮೊಂಟೆಪದವು ತಾಜುಲ್ ಉಲಮಾ ಸುನ್ನೀ ಸೆಂಟರ್ ನಿಂದ ಪ್ರಾರಂಭಿಸಿ ಗೌಸಿಯ ಕಮ್ಯುನಿಟಿ ಹಾಲ್ ಮೋಂಟುಗೋಳಿ ವರೆಗೆ ಜನ ಜಾಗೃತಿ ಜಾಥಾ ನಡೆಸಲಾಯಿತು. ತದ ನಂತರ ಮುಹಮ್ಮದ್ ಬಾವ ಹಾಜಿ ನಡುಪದವು ರವರ ಅಧ್ಯಕ್ಷತೆಯಲ್ಲಿ ಗೌಸಿಯಾ ಕಮ್ಯೂನಿಟಿ ಹಾಲ್ ಮೋಂಟುಗೋಳಿಯಲ್ಲಿ ಸಮಾರೋಪ ಸಮಾರಂಭ ನಡೆಯಿತು . ಸಯ್ಯಿದ್ ಫತಹುದ್ದೀನ್ ತಂಙಳ್ ಉಧ್ಘಾಟಿಸಿದರು. SMA ಮೋಂಟುಗೋಳಿ ರೀಜಿನಲ್ ಪ್ರಧಾನ ಕಾರ್ಯದರ್ಶಿ M M A ಸಿದ್ದೀಖ್ ಸಅದಿ ಮಿತ್ತೂರ್ ಹಾಗೂ …
Continue Readingಮಂಜನಾಡಿ; ಎಪ್ಪತ್ತೊಂಬತನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಯಾತುಲ್ ಇಸ್ಲಾಂ ಮದ್ರಸಾ ಹಯಾತ್ ನಗರ, ಇದರ ಮದ್ರಸಾ ವಠಾರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ಹಯಾತುಲ್ ಇಸ್ಲಾಂ ಜುಮಾ ಮಸೀದಿ ಹಾಗೂ ಮದ್ರಸಾದ ಅಧ್ಯಕ್ಷರಾದ ಕರೀಂ ಗುದುರು, ಪ್ರಧಾನ ಕಾರ್ಯದರ್ಶಿ ಖಾಲಿದ್ ಹಾಜಿ ಭಟ್ಕಳ ಧ್ವಜಾರೋಹಣಕ್ಕೆ ನೇತೃತ್ವ ನೀಡಿದರು. ಮಸೀದಿಯ ಖತೀಬರಾದ ಅಬ್ದುರ್ರಹ್ಮಾನ್ ಸಖಾಫಿ ಬಾಕ್ರಬೈಲ್ ಪ್ರಾರ್ಥನೆ ನೆರವೇರಿಸಿದರು. ಸದರ್ ಮುಅಲ್ಲಿ ಸಲೀಂ ಸಖಾಫಿ ಅಲ್ ಮುಈನೀ ಇರುವಂಬಳ್ಳ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಶಾಮಿಲ್, ಶಾಝಿಲ್, ಇಶಾತ್, ಜಲಾಲ್ ಇವರು ದೇಶಭಕ್ತಿ ಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ಹಯಾತುಲ್ ಇಸ್ಲಾಂ …
Continue Reading
ಹೊಸದಿಲ್ಲಿ: ನಟ ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಏಳು ಆರೋಪಿಗಳ ಜಾಮೀನು ರದ್ದುಗೊಂಡಿದೆ. ಗುರುವಾರ (ಆ.14) ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆರೋಪಿಗಳ ಜಾಮೀನನ್ನು ರದ್ದುಮಾಡುವಂತೆ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮಹದೇವನ್ ಅವರ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದ್ದು, ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ದಾಖಲಾದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ನೀಡಲಾಗಿದೆ. 2024ರ ಜೂನ್ 9ರಂದು ಬೆಂಗಳೂರಿನ ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಾಸ್ವಾಮಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ …
Continue Reading
ಮೊಟ್ಟ ಮೊದಲನೆಯದಾಗಿ ನಾಡಿನ ಸಮಸ್ತ ಜನತೆಗೆ ಸ್ವಾತಂತ್ರೋತ್ಸವದ ಹಾರ್ದಿಕ ಶುಭಾಶಯಗಳು.ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶವು ಸಾಮಾನ್ಯವಾಗಿ ಎರಡು ಸಂಸ್ಕೃತಿಗಳನ್ನು ಮುಖ್ಯವಾಗಿ ಅನುಸರಿಸುವಂತದ್ದು ಒಂದು ಸರ್ವೇ ಜನ ಸುಖಿನೋ ಭವಂತು ಮತ್ತು ವಸುದೈವ ಕುಟುಂಬಕಂ ಸಾಮಾನ್ಯವಾಗಿ ಯಾರೇ ಅಥಿತಿಗಳಾಗಿ ಬಂದರು ಕೂಡ ಅವರಿಗೆ ಆಥಿತ್ಯ ಮಾಡಿ ಕಳುಹಿಸುವಂತಹ ಉತ್ತಮ ಸಂಸ್ಕಾರ ನಮ್ಮ ಭಾರತೀಯರದ್ದು ಆದರೆ ಕೆಲವರು ಅದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಆಶ್ರಯಕೊಟ್ಟವರ ಮೇಲೆಯೇ ಬೂಟು ಕಾಲನಿಟ್ಟು ಅದೆಷ್ಟೋ ವರ್ಷಗಳ ಕಾಲ ನಮ್ಮನ್ನೇ ಆಳಿದರು. ಒಂದು ಸಂದರ್ಭದಲ್ಲಿ ನಮ್ಮ ಭಾರತ ದೇಶವು ಅತ್ಯಂತ …
Continue Readingಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದು, ಈ ಸಂಬಂಧ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಕೆಂಪುಕಲ್ಲು ಮತ್ತು ಮರಳು ಸಮಸ್ಯೆಗೆ ಆದಷ್ಟು ಬೇಗ ಅಂತ್ಯ ಹಾಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಶಾಸಕ ಮಿತ್ರರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿದರು. ಸಿ ಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕರಾವಳಿ ಭಾಗದ ಜನರ ಈ ಸಮಸ್ಯೆಗೆ ಪರಿಹಾರ ಒದಗಿಸುವರೇ ಎಂದು ಕಾದು …
Continue Readingಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ನಿವಾಸಿಗಳು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿರಂತರ ವಿದ್ಯುತ್ ಕಡಿತ, ಅಸ್ಥಿರ ವಿದ್ಯುತ್ ಪೂರೈಕೆಯ ಕುರಿತು ಯುವಕರು ಅಧಿಕಾರಿಗಳ ನಿಷ್ಕ್ರಿಯತೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ ದೂರಿದ್ದಾರೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ನಿವಾಸಿಗಳು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿರಂತರವಾದ ವಿದ್ಯುತ್ ಕಡಿತ, ಅಸ್ಥಿರ ವಿದ್ಯುತ್ ಪೂರೈಕೆ ಯುವಕರು ಮತ್ತು ಅಧಿಕಾರಿಗಳು ನಿಷ್ಕ್ರಿಯತೆಯಿಂದ ಬೇಸತ್ತಿದ್ದಾರೆ. ಇದೀಗ ಗ್ರಾಮದ ಯುವಕರು ಸೋಲಾರ್ ಬೀದಿ ದೀಪಗಳ ಕೆಳಗೆ ಕೂಡಿ, ಸ್ಥಳೀಯ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕೋರಿ ಪ್ರತಿಭಟಿಸಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಮ್ಮ ಸಮಸ್ಯೆಗಳನ್ನು …
Continue Reading
ಮಾರಾಟ ಮತ್ತು ಖರೀದಿ. ♏ಮನೆ ಜಾಗ ಮಾರಾಟಕ್ಕಿದೆ 10 ಸೆನ್ಸ್ ಜಾಗ* 📌ಸ್ಥಳ : ಪುರುಷರಕಟ್ಟೆ (*ಮೈನ್ ರೋಡ್ ಇಂದ 3 ಕಿಲೋಮೀಟರ್ ಒಳಗಡೆ)* ಜಾಗ : 5 ಸೆನ್ಸ್ ಕನ್ವರ್ಷನ್ ಜಾಗ 5 ಸೆನ್ಸು ಕುಂಕಿ ಮನೆ : 2 ಬೆಡ್ ರೂಮ್ rcc ಮನೆ ತೆಂಗಿನ ಮರ: 4 ನೀರು : ಪಂಚಾಯಿತಿ ವಾಸ್ತು : 97% ಪೂರ್ವ ಬಾಗಿಲು *13 ಲಕ್ಷ ಬ್ಯಾಂಕ್ ಲೋನ್ ಉಂಟು* *13 ಲಕ್ಷ ಓನರ್ ಕೈಗೆ ಕೊಟ್ರಾಯ್ತು* 💸ರೇಟ್ : 26 …
Continue Readingಕಾಸರಗೋಡು: “ಇದಾ…ಚಂಙಿಯಿಮಾರೆ… ಇಂಙಾಮಾರೇ…!” ಎಂಬ ವಿಶಿಷ್ಟ ಶೈಲಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಮೂಲಕ ಪ್ರಸಿದ್ಧಿ ಪಡೆದಿದ್ದ ಕಾಸರಗೋಡು ಮೂಲದ ಯೂಟ್ಯೂಬರ್ ಮತ್ತು ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮಹಮ್ಮದ್ ಸಾಲಿ ಅಲಿಯಾಸ್ ‘ಶಾಲೂ ಕಿಂಗ್’ ಇದೀಗ ಗಂಭೀರ ಆರೋಪದ ಮೇಲೆ ಬಂಧನವಾಗಿದ್ದಾನೆ ಅಪ್ರಾಪ್ತ ಬಾಲಕಿಯೊಂದಿಗೆ ಪರಿಚಯ ಬೆಳೆಸಿದ ಶಾಲೂ, ಮದುವೆಯ ಭರವಸೆ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಗುರಿಯಾಗಿದ್ದಾರೆ. ಕೇರಳ ಪೊಲೀಸರ ಲುಕ್ ಔಟ್ ನೋಟಿಸ್ ಹಿನ್ನೆಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಲೂನನ್ನು ಬಂಧಿಸಿದ್ದು. ಅಪ್ರಾಪ್ತ ಬಾಲಕಿಗೆ ಅಮಿಷ ಪ್ರಲೋಭನೆ ಒಡ್ಡಿ …
Continue Reading