ಖುರ್ರತುಸ್ಸಾದಾತ್ ಕೂರತ್ ತಂಙಳ್ ಪ್ರಥಮ ಉರೂಸ್ ಕಾರ್ಯಕ್ರಮವು ಜೂನ್ 26 ರಿಂದ 29 ರ ತನಕ ನಡೆಯಲಿದೆ .

ಖುರ್ರತುಸ್ಸಾದಾತ್ ಕೂರತ್ ತಂಙಳ್ ಪ್ರಥಮ ಉರೂಸ್ ಮುಬಾರಕ್ ಕಾರ್ಯಕ್ರಮದಲ ಆಹ್ವಾನ ಪತ್ರಿಕೆಯನ್ನು ಸನ್ಮಾನ್ಯ ವಕ್ಫ್ ಮತ್ತು ವಸತಿ ಸಚಿವರಾದ  ಬಿ ಝಡ್ ಜಮೀರ್ ಅಹಮದ್ ಹಾಗೂ ಹಜ್ಜ್ ಖಾತೆ ಸಚಿವರಾದ ರಹೀಂ ಖಾನ್ ಇವರಿಗೆ ನೀಡಲಾಯಿತು

Continue Reading

ಕೂಲಿ ಕಾರ್ಮಿಕರ ಮತ್ತು ಜನ ಸಾಮಾನ್ಯರ ಸಂಕಷ್ಟಗಳನ್ನು ಅರಿತು ಸರಕಾರ ಕೆಂಪು ಕಲ್ಲು,ಜಲ್ಲಿ, ಮರಳಿನ ಸಾಗಾಟದ ಮೇಲೆ ವಿಧಿಸಿರುವ ನಿರ್ಬಂಧವನ್ನು ತಕ್ಷಣ ಹಿಂಪಡೆಯಬೇಕಾಗಿದೆ. ರಫೀಕ್ ಎಂ ಎ ಸದಸ್ಯರು ಗ್ರಾಮ ಪಂಚಾಯತ್ ಸವಣೂರು

  ಕೂಲಿ ಕಾರ್ಮಿಕರ ಮತ್ತು ಜನ ಸಾಮಾನ್ಯರ ಸಂಕಷ್ಟಗಳನ್ನು ಅರಿತು ಸರಕಾರ ಕೆಂಪು ಕಲ್ಲು,ಜಲ್ಲಿ, ಮರಳಿನ ಸಾಗಾಟದ ಮೇಲೆ ವಿಧಿಸಿರುವ ನಿರ್ಬಂಧವನ್ನು ತಕ್ಷಣ ಹಿಂಪಡೆಯಬೇಕಾಗಿದೆ. ರಫೀಕ್ ಎಂ ಎ ಸದಸ್ಯರು ಗ್ರಾಮ ಪಂಚಾಯತ್ ಸವಣೂರು ತೀವ್ರ ಮಳೆ ಹಾನಿ ಮತ್ತು ಪ್ರಾಕೃತಿಕ ವಿಕೋಪಗಳಿಂದ ಉಂಟಾದ ಸಮಸ್ಯೆಗಳಿಂದ ಜನ ಸಾಮಾನ್ಯರು, ಕೃಷಿಕರು, ದಿನಕೂಲಿ ನೌಕರರು ಸ್ವಯಂ ಚೇತರಿಸಿಕೊಳ್ಳುವ ಪ್ರಯತ್ನದಲ್ಲಿರುವ ಇಂತಹ ಕಠಿಣ ಸಂದರ್ಭದಲ್ಲಿ, ಮರಳು ಕೆಂಪುಗಲ್ಲು ಜಲ್ಲಿಕಲ್ಲು ಸಾಗಾಟಕ್ಕೆ ಜಿಲ್ಲಾಡಳಿತವು ನಿರ್ಬಂಧಗಳನ್ನು ಹೇಳಿರುವುದು ಸರಿಯಲ್ಲ. ಪಂಚಾಯತ್ ಅನುದಾನದಿಂದ ಮಾಡಿ ಮುಗಿಸಬೇಕಾದ ಸಾರ್ವಜನಿಕ ಕಾಮಗಾರಿಗಳು, ಜನ ಸಾಮಾನ್ಯರು …

Continue Reading

ಸಾರ್ವಜನಿಕ ಹಿತ ದೃಷ್ಟಿಯಿಂದ ಮೆಸ್ಕಾಂ ಸವಣೂರು ಶಾಖೆಗೆ ಖಾಯಂ ಜೂನಿಯರ್ ಇಂಜಿನಿಯರ್ ನೇಮಿಸುವಂತೆ ಶಾಸಕರಿಗೆ ನೀಡಲಾಯಿತು , ಮನವಿ .

ದ . ಕ ಜಿಲ್ಲೆಯ ಕಡಬ ತಾಲೂಕು ಸವಣೂರು ಮೆಸ್ಕಾಂ ಕಚೇರಿಯಲ್ಲಿ ಕಳೆದ 2 ವರ್ಷಗಳಿಂದ ಖಾಯಂ ಜೆ ಇ ಯವರಿಲ್ಲದೆ , ದಿನಂ ಪ್ರತಿ ವಿದ್ಯುತ್ ಸಮಸ್ಯೆಗಳು ಕಾಣಿಸುತ್ತಿದೆ . ಕರೆಗಳಿಗೆ ಉತ್ತರಿಸುತ್ತಿಲ್ಲ , ಸರಿಯಾಗಿ ವಿದ್ಯುತ್ ಸಮಸ್ಯೆಗೆ ಪರಿಹಾರವಾಗುತ್ತಿಲ್ಲ.  ಮೆಸ್ಕಾಂ ಸಂಭಂದಿಸಿದ ಸರ್ಕಾರಿ ಕಚೇರಿಯಲ್ಲಿ ಯಾವುದೇ ರೀತಿಯ ವಿದ್ಯುತ್ ಸಮಸ್ಯೆಯಾದಾಗ ಕಚೇರಿಗೆ ದೂರು ನೀಡಿದರೂ ಸರಿಯಾಗಿ ಮಾಹಿತಿ ನೀಡಲೂ ಕಚೇರಿಯಲ್ಲಿ ಜನರಿಲ್ಲವೆನ್ನುತ್ತಾರೆ ಸಾರ್ವಜನಿಕರು. ಗುತ್ತಿಗೆದಾರರೂ ಖಾಯಂ ಜೆ ಇ ನೇಮಿಸುವಂತೆ ಪಟ್ಟು ಹಿಡಿದಿದ್ದಾರೆ . ಈ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗಲಿ …

Continue Reading