ಬೆಳ್ತಂಗಡಿ: ತಮ್ಮ ಪತ್ನಿಯರ ಚಿನ್ನಾಭರಣಗಳನ್ನೇ ಮದುಮಗಳಿಗೆ ನೀಡಿ ನಿಂತು ಹೋಗಲಿದ್ದ ಮದುವೆಗೆ ನೆರವಾದ ಆಪತ್ಬಾಂಧವರು!
-
admin_18np
-
September 26, 2025
-
Blog
-
0 Comments
ಬೆಳ್ತಂಗಡಿ: ಬಡ ಮುಸ್ಲಿಂ ಯುವತಿಯೋರ್ವಳ ಮದುವೆ ನಿಶ್ಚಿತಾರ್ಥದ ವೇಳೆ ವರನ ಕಡೆಯವರು ಕೇಳಿದ್ದ ಎಂಟು ಪವನ್ ಚಿನ್ನಾಭರಣವನ್ನು ಮದುವೆಯ ದಿನ ಯುವತಿಯ ಮನೆಯವರಿ೦ದ ವರನಿಗೆ ಕೊಡಲು ಸಾಧ್ಯವಾಗದ ಕಾರಣ ಮದುವೆಯೇ ರದ್ದಾಗುವ ಸಾಧ್ಯತೆ ಇರುವುದನ್ನು ಮನಗಂಡ ಬೆಳ್ತಂಗಡಿಯ ಆಪತ್ಬಾಂಧವ ಸೇವಾದಳದ ಸಂಚಾಲಕರ ಮನವಿಯ ಮೇರೆಗೆ ಕುಪ್ಪಟ್ಟಿಯ ವಿಶಾಲ ಹೃದಯಿ ಆಪತ್ಬಾಂಧವ ಯುವಕರಿಬ್ಬರು ತಮ್ಮ ಪತ್ನಿಯರ ಚಿನ್ನಾಭರಣಗಳನ್ನೇ ಯುವತಿಗೆ ನೀಡಿ ಮದುವೆ ಮಾಡಿಸಿದ ಬಹಳ ಅಪರೂಪದ ಘಟನೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ. ತಂದೆ ಇಲ್ಲದ ಕಡು ಬಡತನದ ಮುಸ್ಲಿಂ ಯುವತಿಯ ನಿಶ್ಚಯದ ದಿನ …
Continue Reading
GST 2.0 ಇಂದಿನಿಂದ ಜಾರಿ: ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?
-
admin_18np
-
September 24, 2025
-
Blog
-
0 Comments
ನವರಾತ್ರಿ ಹಬ್ಬದ ಋತುವಿನಲ್ಲಿ ಬಳಕೆಯಲ್ಲಿ ಹೆಚ್ಚಳ ಮತ್ತು ಮಾರಾಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ .ಪ್ರಮುಖ ಎಫ್ಎಂಸಿಜಿ(Fast-Moving Consumer Goods) ಕಂಪನಿಗಳು ಬೆಲೆಗಳನ್ನು ಕಡಿತಗೊಳಿಸಿರುವುದರಿಂದ, ಜಿಎಸ್ಟಿ ಕಡಿತದ ಪ್ರಯೋಜನಗಳನ್ನು ಗ್ರಾಹಕರಿಗೆ ವಿಸ್ತರಿಸಿರುವುದರಿಂದ, ಇಂದು ಸೋಮವಾರದಿಂದ ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಆಹಾರ ಉತ್ಪನ್ನಗಳು ಅಗ್ಗವಾಗಲಿವೆ. ಇದರಿಂದ ನವರಾತ್ರಿ ಹಬ್ಬದ ಋತುವಿನಲ್ಲಿ ಬಳಕೆಯಲ್ಲಿ ಹೆಚ್ಚಳ ಮತ್ತು ಮಾರಾಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ. ನಿರಂತರ ಆಹಾರ ಹಣದುಬ್ಬರ ಮತ್ತು ನಗರ ಬಳಕೆಯ ನಿಧಾನಗತಿಯನ್ನು ಕಂಡ ಕೆಲವು ಸವಾಲು ಎದುರಿಸುವುದರಿಂದ FMCG ಕಂಪನಿಗಳು ಯಾವುದೇ ಅಡೆತಡೆಯಿಲ್ಲದೆ ಬೆಲೆಯಲ್ಲಿ …
Continue Reading
ಪ್ರಧಾನಿ ನರೇಂದ್ರ ಮೋದಿ ಅಸಾಧ್ಯವನ್ನು ಸಾಧ್ಯವಾಗಿಸುತ್ತಾರೆ: ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್.
-
admin_18np
-
September 24, 2025
-
Blog
-
0 Comments
ಸಿಪಿ ರಾಧಾಕೃಷ್ಣನ್ – ಪ್ರಧಾನಿ ಮೋದಿ ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ಪ್ರಧಾನಿಯವರು ಜನರ ಭಾಷೆಯಲ್ಲಿ ಮಾತನಾಡುತ್ತಾರೆ ಮತ್ತು ಅವರ ಪರವಾಗಿ ಮಾತನಾಡುತ್ತಾರೆ ಎಂದು ಹೇಳಿದರು. ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ನಾಯಕ ಕ್ಸಿ ಜಿನ್ಪಿಂಗ್ ಸೇರಿದಂತೆ ವಿಶ್ವ ನಾಯಕರೊಂದಿಗಿನ ಸಂಬಂಧವನ್ನು ಎತ್ತಿ ತೋರಿಸಿರುವ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಾಧ್ಯವಾದದ್ದನ್ನು ಸಾಧ್ಯವಾಗಿಸುವ ಸಾಮರ್ಥ್ಯವಿದೆ ಎಂದು ಸೋಮವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಎರಡು …
Continue Reading
ಸೆಪ್ಟೆಂಬರ್ ಕೊನೆಯ ವಾರದಲ್ಲಿ 4 ದಿನ ಬ್ಯಾಂಕ್ ರಜೆ : ಕಡೆ ಕ್ಷಣದಲ್ಲಿ ರಜೆ ಘೋಷಿಸಿದ RBI
-
admin_18np
-
September 23, 2025
-
Blog
-
0 Comments
ರಜೆಯ ಕಾರಣ ಗ್ರಾಹಕರಿಗೆ ಆಗಬಹುದಾದ ಅನಾನುಕೂಲತೆಯನ್ನು ತಪ್ಪಿಸಲು ಗ್ರಾಹಕರು ನಗದು ಠೇವಣಿ, ಚೆಕ್ ಕ್ಲಿಯರೆನ್ಸ್, ಸಾಲ ಅರ್ಜಿಗಳು ಅಥವಾ ಇತರ ಶಾಖೆಗೆ ಸಂಬಂಧಿಸಿದ ಕೆಲಸಗಳನ್ನು ಮುಂಚಿತವಾಗಿಯೇ ಮಾಡಲು ಸೂಚಿಸಲಾಗಿದೆ ಸೆಪ್ಟೆಂಬರ್ 2025 ರ ಕೊನೆಯ ವಾರದಲ್ಲಿ ಭಾರತದಾದ್ಯಂತ ವಿವಿಧ ರಾಜ್ಯಗಳಲ್ಲಿ ಅನೇಕ ಬ್ಯಾಂಕ್ಗಳು ರಜಾದಿನಗಳನ್ನು ಘೋಷಿಸಿವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ರಜಾ ಕ್ಯಾಲೆಂಡರ್ 2025 ರ ಪ್ರಕಾರ, ವಾರಾಂತ್ಯಗಳಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ರಜೆಯ ಕಾರಣ ಗ್ರಾಹಕರಿಗೆ ಆಗಬಹುದಾದ ಅನಾನುಕೂಲತೆಯನ್ನು ತಪ್ಪಿಸಲು ಗ್ರಾಹಕರು ನಗದು ಠೇವಣಿ, ಚೆಕ್ ಕ್ಲಿಯರೆನ್ಸ್, ಸಾಲ ಅರ್ಜಿಗಳು ಅಥವಾ …
Continue Reading
ಗುಡ್ ನ್ಯೂಸ್: ರಾಜ್ಯದಲ್ಲಿ ಇನ್ನೂ ಮುಂದೆ OC ಸರ್ಟಿಫಿಕೇಟ್ ಇಲ್ಲದೆ ಇದ್ರೂ ಸಿಗುತ್ತೆ ವಿದ್ಯುತ್ ಸಂಪರ್ಕ. !
-
admin_18np
-
September 21, 2025
-
Blog
-
0 Comments
ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈಗಿನಿಂದ, ರಾಜ್ಯದಲ್ಲಿ ನಿರ್ಮಾಣವಾದ ಕಟ್ಟಡಗಳಿಗೆ ಒಕ್ಯುಪೆನ್ಸಿ ಸರ್ಟಿಫಿಕೇಟ್ (OC) ಇಲ್ಲದಿದ್ದರೂ, ಗುರುತಿನ ಚೀಟಿ ಮತ್ತು ಮಾಲೀಕತ್ವದ ಪುರಾವೆಯನ್ನು ಆಧರಿಸಿ ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುವುದು. ಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ನೀಡಲಾಗಿದೆ. ಈ ನಿಯಮದ ಸಡಿಲಿಕೆಯಿಂದ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಿಗೆ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಸರಳವಾಗಲಿದ್ದು, ಆರ್ಥಿಕವಾಗಿ ಹಿಂದುಳಿದವರಿಗೆ …
Continue Reading
MUDA Scam: ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ! ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ!
-
admin_18np
-
September 17, 2025
-
Blog
-
0 Comments
ಕರ್ನಾಟಕದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಇಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ (Dinesh Kumar) ಬಂಧನ ಮಾಡಿದೆ. ಬೆಂಗಳೂರು, ಸೆಪ್ಟೆಂಬರ್ 16, 2025: ಕರ್ನಾಟಕದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಹಗರಣದಲ್ಲಿ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಮುಖ್ಯ …
Continue Reading
Narendra Modi-ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ: ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಣೆ.
-
admin_18np
-
September 15, 2025
-
Blog
-
0 Comments
Nine people were killed and many injured in a truck accident during the Ganesh Visarjan procession in Mosale Hosalli, Hassan taluk. Prime Minister Narendra Modi has expressed grief over the tragedy. He has announced a compensation of Rs 2 lakh each from the Prime Minister’s National Relief Fund and Rs 50,000 each for the families of the injured.
Continue Reading
Lokayukta raid ಪುತ್ತೂರು: ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾಗಿದ್ದ ತಹಸಿಲ್ದಾರ್ ಎಸ್.ಬಿ.ಕೂಡಲಗಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ.
-
admin_18np
-
September 15, 2025
-
Blog
-
0 Comments
ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಭೂಮಿ ಶಾಖೆಯ ಕೇಸ್ ವರ್ಕರ್ ಸುನೀಲ್ ಎಂಬಾತ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿದ ಬಳಿಕ ತಲೆ ಮರೆಸಿಕೊಂಡಿರುವ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತಮ್ಮ ಮೇಲೂ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು – ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತನ್ನ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿಕೊಂಡ ನಂತರ ಹಲವು ದಿನಗಳಿಂದ ಕಚೇರಿಗೆ ಹಾಜರಾಗದೇ ಗೈರು …
Continue Reading
Vice President Election 2025 Results: ಭಾರಿ ಬಹುಮತದೊಂದಿಗೆ ಎನ್ಡಿಎ ಅಭ್ಯರ್ಥಿ ಗೆಲವು, ರಾಧಾಕೃಷ್ಣನ್ ಈಗ ನೂತನ ಉಪರಾಷ್ಟ್ರಪತಿ.
-
admin_18np
-
September 9, 2025
-
Blog
-
0 Comments
Vice President Election 2025:ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ರಾಧಾಕೃಷ್ಣನ್ ಅವರು 452 ಮತಗಳ ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು ಘೋಷಣೆ ಮಾಡಿದರು. ನವದೆಹಲಿ: ಭಾರತದ 15ನೇ ಉಪ ರಾಷ್ಟ್ರಪತಿಯಾಗಿ (15th Vice President of India) ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ (CP Radhakrishnan) ಅವರು ಆಯ್ಕೆಯಾಗಿದ್ದಾರೆ. ರಾಧಾಕೃಷ್ಣನ್ ಅವರು 452 ಮತಗಳ ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ …
Continue Reading
ಮುಜರಾಯಿ ಇಲಾಖೆಗೆ 5 ಅಂತಸ್ತಿನ ಸ್ವಂತ ಕಟ್ಟಡ.
-
admin_18np
-
September 9, 2025
-
Blog
-
0 Comments
ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಮತ್ತು ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಗೇ ಸ್ವಂತ ಸೂರಿಲ್ಲ. ಅದಕ್ಕಾಗಿಯೇ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮುತುವರ್ಜಿಯಲ್ಲಿ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿಯನ್ನು ಹೊಂದಿರುವ, ಅವುಗಳ ನಿರ್ವಹಣೆಗೆ ಅನುದಾನ ನೀಡುವ ಮುಜರಾಯಿ ಇಲಾಖೆ ಈಗಲೂ ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯನಿರ್ವಹಿಸುತ್ತಿದೆ. ಚಾಮರಾಜಪೇಟೆ ಮಿಂಟೋ ಆಸ್ಪತ್ರೆ ಬಳಿಯ ಖಾಸಗಿ ಕಟ್ಟಡದಲ್ಲಿ ಮುಜರಾಯಿ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಮಾಸಿಕ 11 ಲಕ್ಷ ರು. ಬಾಡಿಗೆ ಪಾವತಿಸುತ್ತಿದೆ. ಹೀಗೆ ಕೇಂದ್ರ ಕಚೇರಿಯ ಬಾಡಿಗೆ ಮೊತ್ತಕ್ಕಾಗಿಯೇ …
Continue Reading