ಇತ್ತೀಚಿನ ಸುದ್ದಿಗಳು ಖ್ಯಾತ ಗಾಯಕಿಯ ವಿಚ್ಛೇದನ ಅರ್ಜಿ ವಿಚಾರ: ಯಾವುದೇ ಸುದ್ದಿ,ವೀಡಿಯೋ,ಆಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ.
-
admin_18np
-
ಜೂನ್ 22, 2025
-
Uncategorized
-
0 Comments
ಪುತ್ತೂರು; ಗಾಯಕಿಯೊಬ್ಬರ ವೈವಾಹಿಕ ಬದುಕಿಗೆ ಸಂಬಂಧಿಸಿ ಯಾವುದೇ ರೀತಿಯ ಸುದ್ದಿ ಪ್ರಕಟಣೆ,ವೀಡಿಯೋ, ಆಡಿಯೋ ಪ್ರಸಾರ ಮಾಡದಂತೆ ಎಲೆಕ್ಟ್ರಾನಿಕ್, ಮುದ್ರಣ, ಸಾಮಾಜಿಕ ಮತ್ತು ವೆಬ್ ಮಾಧ್ಯಮಗಳಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಮ್ಮ ವೈವಾಹಿಕ ಬದುಕಿನ ವಿಚಾರದಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ಸಂಬಂಧ ಮಾಧ್ಯಮಗಳಲ್ಲಿ ಬಿತ್ತರಿತವಾಗುತ್ತಿದ್ದ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಫೋಸ್ಟ್ಗಳ ಕುರಿತು ತಡೆಯಾಜ್ಞೆ ಕೋರಿ ನ್ಯಾಯವಾದಿ ಮಹೇಶ್ ಕಜೆಯವರ ಮೂಲಕ ಗಾಯಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಇದನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣ್ಪುರ್ ಅವರು ತಡೆಯಾಜ್ಞೆ ನೀಡಿ …
Continue Reading
ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳ ಮುಂದೆ ಪ್ರತಿಭಟನೆ. ಸರ್ಕಾರದ ಈ ಜನವಿರೋಧಿ ಧೋರಣೆಗಳನ್ನು ಖಂಡಿಸೋಣ. ಕ್ಯಾಪ್ಟನ್ ಬ್ರಿಜೇಶ್ ಚೌಟ
-
admin_18np
-
ಜೂನ್ 22, 2025
-
Uncategorized
-
0 Comments
• 9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ • ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ ಬಡವರ ಅಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ • ವೃದ್ಯಾಪ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ • ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳ ಮುಂದೆ ಪ್ರತಿಭಟನೆ. 2025 ಜೂನ್ 23 ಸೋಮವಾರ ಬೆಳಗ್ಗೆ 10 ಗಂಟೆಗೆ ಬನ್ನಿ ಭಾಗವಹಿಸೋಣ. ಸರ್ಕಾರದ ಈ ಜನವಿರೋಧಿ ಧೋರಣೆಗಳನ್ನು ಖಂಡಿಸೋಣ. ಕ್ಯಾಪ್ಟನ್ ಬ್ರಿಜೇಶ್ …
Continue Reading
ಯುದ್ಧ ನಿಲ್ಲಿಸದಿದ್ರೆ ದಾಳಿಯ ಬೆದರಿಕೆ ಇರಾನ್ಗೆ ಮತ್ತೆ ಎಚ್ಚರಿ ರವಾನಿಸಿದ ಟಂಪ್.
-
admin_18np
-
ಜೂನ್ 22, 2025
-
Uncategorized
-
0 Comments
ಅಮೆರಿಕ ಇರಾನ್ ಮೇಲೆ ಅಮೆರಿಕದಿಂದ ಅಟ್ಯಾಕ್|ಯುದ್ಧ ನಿಲ್ಲಿಸದೇ ಇದ್ರೆ ಮತ್ತೆ ದಾಳಿಯ ಬೆದರಿಕೆ |
Continue Reading